More

    ಜಮ್ಮು-ಕಾಶ್ಮೀರದ ಬಂಡಿಪೋರಾಕ್ಕೆ ಬರಲಿದೆ ಜವಾಹರ್ ನವೋದಯ ವಿದ್ಯಾಲಯ

    ಶ್ರೀನಗರ: ಲೆಫ್ಟಿನೆಂಟ್ ಗವರ್ನರ್ ಜಿ. ಸಿ. ಮುರ್ಮು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಡಳಿತ ಮಂಡಳಿ ಬ್ರಾರ್ ಗ್ರಾಮದಲ್ಲಿ ಜವಾಹರ್ ನವೋದಯ ವಿದ್ಯಾಲಯ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಇಲಾಖೆಗೆ 132 ಕನಾಲ್ 8 ಮರ್ಲಾ ಭೂಮಿ ಹಂಚಿಕೆ ಮತ್ತು ವರ್ಗಾವಣೆಗೆ ಅನುಮೋದನೆ ನೀಡಿದೆ.
    ಶಾಲಾ ಮೂಲಸೌಕರ್ಯಗಳ ನಿರ್ಮಾಣ ಪೂರ್ಣಗೊಳ್ಳುವವರೆಗೆ, ಜೆಎನ್‌ವಿ ವಸತಿ ನಿರ್ಮಾಣ ಕಾರ್ಯಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ.

    ಇದನ್ನೂ ಓದಿ:  ಆತ ಪತ್ನಿಯನ್ನು ಕೊಲೆಮಾಡಿ ನಾಲೆಗೆ ಎಸೆದ.. ಕಾರಣವೇನು?

    ಎಲ್ಲವೂ ಕಾರ್ಯರೂಪಕ್ಕೆ ಬಂದ ನಂತರ, ಶಾಲೆಯು ಸಂವಿಧಾನಾತ್ಮಕ ಶಿಕ್ಷಣದ ಹಕ್ಕಿನಡಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಬಂಡಿಪೋರಾ ಜಿಲ್ಲೆಯ ದೂರದ ಮತ್ತು ಅಕ್ಕಪಕ್ಕದ ಪ್ರದೇಶಗಳ ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತದೆ.

    ಇದು ಮಾನವೀಯ ‘ಮೌಲ್ಯ’ : ಅಂಧ ವ್ಯಕ್ತಿಗೆ ಬಸ್ ಹತ್ತಲು ಸಹಾಯ ಮಾಡಿದಾಕೆಗೆ ಸಿಕ್ಕಿದ್ದು ಅನೂಹ್ಯ ಪ್ರತಿಫಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts