ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ: ತಡರಾತ್ರಿ 26 ಸಚಿವರು ಸಾಮೂಹಿಕ ರಾಜೀನಾಮೆ

ಕೊಲಂಬೊ: ಅಗತ್ಯ ವಸ್ತುಗಳ ಕೊರತೆ ಹಾಗೂ ಬೆಲೆಯೇರಿಕೆಯಿಂದ ತತ್ತರಿಸುತ್ತಿರುವ ಶ್ರೀಲಂಕಾದಲ್ಲಿ ಆರ್ಥಿಕ ತುರ್ತುಪರಿಸ್ಥಿತಿ ಘೋಷಣೆಯಾಗಿದ್ದು, ಭಾನುವಾರ ತಡರಾತ್ರಿ ಪ್ರಮುಖ ಬೆಳವಣಿಗೆ ಸಂಭವಿಸಿದೆ. ತಡರಾತ್ರಿ ನಡೆದ ಸಭೆಯಲ್ಲಿ ಶ್ರೀಲಂಕಾದ ಕ್ಯಾಬಿನೆಟ್​ನ 26 ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಆದರೆ, ಮಹಿಂದಾ ರಾಜಪಕ್ಸೆ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. ‘ಶ್ರೀಲಂಕಾದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಪ್ರಧಾನ ಮಂತ್ರಿ ಹಾಗೂ ಅಧ್ಯಕ್ಷರಿಗೆ ಸಹಾಯವಾಗಲಿದೆ ಎಂಬ ಭರವಸೆಯಿಂದ ನಾನು ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೇನೆ’ ಎಂದು ಯುವಜನ ಮತ್ತು ಕ್ರೀಡಾ ಸಚಿವರೂ … Continue reading ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ: ತಡರಾತ್ರಿ 26 ಸಚಿವರು ಸಾಮೂಹಿಕ ರಾಜೀನಾಮೆ