SSLC ಎಕ್ಸಾಂ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸಾವು: ಬಸ್​ ಇದ್ದಿದ್ರೆ ನನ್ನ ತಮ್ಮ ಸಾಯುತ್ತಿರಲಿಲ್ಲ… ಮನಕಲಕುತ್ತೆ ಅಕ್ಕನ ಗೋಳಾಟ

ತುಮಕೂರು: ಎಸ್ಸೆಸ್ಸೆಲ್ಸಿ ಎಕ್ಸಾಂ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಸೋಮವಾರ ಸಂಭವಿಸಿದೆ. ಡಾ.ರಾಜೇಂದ್ರಪ್ರಸಾದ್ ಹೈಸ್ಕೂಲ್​ನ ವಿದ್ಯಾರ್ಥಿ ನವೀನ್(16) ಮೃತ ದುರ್ದೈವಿ. ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಾದ ನವೀನ್, ಶರತ್, ದರ್ಶನ್ ಸೇರಿ ಮೂವರು ಒಂದೇ ಬೈಕ್​ನಲ್ಲಿ ಅಮೃತೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಜಿನ್ನಾಗರ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಬೈಕ್​, ಡಿವೈಡರ್​ಗೆ ಡಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ನವೀನ್​ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾನೆ. ಮತ್ತಿಬ್ಬರು ವಿದ್ಯಾರ್ಥಿಗಳು … Continue reading SSLC ಎಕ್ಸಾಂ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸಾವು: ಬಸ್​ ಇದ್ದಿದ್ರೆ ನನ್ನ ತಮ್ಮ ಸಾಯುತ್ತಿರಲಿಲ್ಲ… ಮನಕಲಕುತ್ತೆ ಅಕ್ಕನ ಗೋಳಾಟ