ತುಮಕೂರು: ಎಸ್ಸೆಸ್ಸೆಲ್ಸಿ ಎಕ್ಸಾಂ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಸೋಮವಾರ ಸಂಭವಿಸಿದೆ. ಡಾ.ರಾಜೇಂದ್ರಪ್ರಸಾದ್ ಹೈಸ್ಕೂಲ್ನ ವಿದ್ಯಾರ್ಥಿ ನವೀನ್(16) ಮೃತ ದುರ್ದೈವಿ. ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಾದ ನವೀನ್, ಶರತ್, ದರ್ಶನ್ ಸೇರಿ ಮೂವರು ಒಂದೇ ಬೈಕ್ನಲ್ಲಿ ಅಮೃತೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಜಿನ್ನಾಗರ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಬೈಕ್, ಡಿವೈಡರ್ಗೆ ಡಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ನವೀನ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾನೆ. ಮತ್ತಿಬ್ಬರು ವಿದ್ಯಾರ್ಥಿಗಳು … Continue reading SSLC ಎಕ್ಸಾಂ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸಾವು: ಬಸ್ ಇದ್ದಿದ್ರೆ ನನ್ನ ತಮ್ಮ ಸಾಯುತ್ತಿರಲಿಲ್ಲ… ಮನಕಲಕುತ್ತೆ ಅಕ್ಕನ ಗೋಳಾಟ
Copy and paste this URL into your WordPress site to embed
Copy and paste this code into your site to embed