More

    ಚಿಕ್ಕಮಗಳೂರಲ್ಲಿ ಕ್ರಿಕೆಟ್​ ಬೆಟ್ಟಿಂಗ್​ ಜಗಳಕ್ಕೆ ಯುವಕ ಬಲಿ

    ಚಿಕ್ಕಮಗಳೂರು: ಕ್ರಿಕೆಟ್​ ಬೆಟ್ಟಿಂಗ್​ ಹಣದ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆಯಾಗಿ ಯುವಕ ಕೊಲೆಯಾದ ಘಟನೆ ಸೋಮವಾರ ರಾತ್ರಿ ನಗರದ ಕೋಟೆ ಟ್ಯಾಂಕ್​ ಬಳಿ ನಡೆದಿದೆ.

    ಗವನಹಳ್ಳಿ ಮೂಲದ ಧ್ರುವರಾಜ್​ ಅರಸ್​(23) ಮೃತಪಟ್ಟವ. ವಸ್ತಾರೆ ಮೂಲದ ಪ್ರಮೋದ್​ ಆರೋಪಿ. ಕ್ರಿಕೆಟ್​ ಬೆಟ್ಟಿಂಗ್​ಗೆ ಸಂಬಂಧಿಸಿ ಹಣದ ವ್ಯವಹಾರ ಮಾತನಾಡಲು ಧ್ರುವರಾಜ್​ನನ್ನು ಕರೆಸಿಕೊಂಡ ಗುಂಪೊಂದು ಕೋಟೆ ಬಳಿಯ ದೊಡ್ಡ ಟ್ಯಾಂಕ್​ ಬಳಿ ಹಣ ವಸೂಲಿಗೆ ಮುಂದಾಗಿದೆ. ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದು ಡ್ಯಾಗರ್​ನಿಂದ ಇರಿದು ಹತ್ಯೆ ಮಾಡಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ.

    ನಿನ್ನ ಹೆಂಡ್ತಿಯನ್ನ ನನ್ನ ಜತೆ ಕಳಿಸು… ಗಂಡನ ಎದುರಲ್ಲೇ ಪರಪುರುಷನ ರಂಪಾಟ! ದುಡುಕಿದ ಪತ್ನಿ, ನಡೆದೇ ಹೋಯ್ತು ದುರಂತ

    ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts