More

    ಆನೆಗುಡ್ಡೆ ದೇಗುಲದಲ್ಲಿ ಭಕ್ತರ ಮಹಾಪೂರ

    ಕೋಟ: ಪುರಾಣ ಪ್ರಸಿದ್ಧ ಕ್ಷೇತ್ರ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರಕ ಸಂಕಷ್ಟ ಚೌತಿ ಹಿನ್ನೆಲೆಯಲ್ಲಿ ಭಕ್ತ ಸಂದಣಿ ಕಂಡುಬಂತು. ಬೆಳಗ್ಗೆಯಿಂದಲೇ ಭಕ್ತರು ಶ್ರೀ ದೇವರ ದರ್ಶನ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ದೇಗುಲದ ಆಡಳಿತ ಮಂಡಳಿ, ಆನುವಂಶಿಕ ಮೊಕ್ತೇಸರರು, ಅರ್ಚಕರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts