ಆಜಾನ್ಗೆ ಪ್ರತಿಯಾಗಿ ರಾಮತಾರಕ ಮಂತ್ರ: ಬೆಳ್ಳಂಬೆಳಗ್ಗೆ ರಾಮನಾಮ ಮೊಳಗಿಸಿದ ಕಾಳಿ ಮಠದ ಸ್ವಾಮೀಜಿ
ಹಾಸನ: ರಾಜ್ಯದಲ್ಲಿ ಹಲಾಲ್ ಕಟ್, ಜಟ್ಕಾ ಕಟ್ ವಿವಾದದ ಬೆನ್ನಲ್ಲೇ ಇನ್ನೊಂದು ಹೊಸ ಅಭಿಯಾನ ಶುರುವಾಗಿದೆ. ಮುಸ್ಲಿಂ ಸಮುದಾಯದವರು ನಮಾಜ್ ಮಾಡಿ, ಅಲ್ಲಾ ಹು ಅಕ್ಬರ್ ಎಂದು ಕೂಗುವ ವೇಳೆಗೆ ದೇವಾಲಯಗಳಲ್ಲಿ ಜೈ ಶ್ರೀರಾಮ್ ಎಂದು ಕೂಗಿಸುವ ಅಭಿಯಾನಕ್ಕೆ ಮಂಗಳವಾರ ಮುಂಜಾನೆ 5.30ಕ್ಕೆ ಅರಸೀಕೆರೆಯಲ್ಲಿ ಕಾಳಿ ಮಠದ ರಿಷಿಕುಮಾರ ಸ್ವಾಮೀಜಿ ಚಾಲನೆ ನೀಡಿದರು. ಧ್ವನಿವರ್ಧಕ ಮೂಲಕ ರಾಮತಾರಕ ಮಂತ್ರ ಪಠಿಸಿದರು. ಕಾನೂನು ಎಲ್ಲರಿಗೂ ಒಂದೇ: ಅವರು ಅಲ್ಲನನ್ನು ರಾಗದಿಂದಲೇ ಕೂಗುತ್ತಾರೆ. ನಾವೂ ಅದೇ ರೀತಿ ಶ್ರೀರಾಮನನ್ನು ರಾಗದಿಂದಲೇ … Continue reading ಆಜಾನ್ಗೆ ಪ್ರತಿಯಾಗಿ ರಾಮತಾರಕ ಮಂತ್ರ: ಬೆಳ್ಳಂಬೆಳಗ್ಗೆ ರಾಮನಾಮ ಮೊಳಗಿಸಿದ ಕಾಳಿ ಮಠದ ಸ್ವಾಮೀಜಿ
Copy and paste this URL into your WordPress site to embed
Copy and paste this code into your site to embed