ರೇಣುಕಾ ಸ್ವಾಮಿ ಕೊಲೆ ಕೇಸ್‌: ಕೆಲ ಹೊತ್ತಲ್ಲೇ ಕೋರ್ಟ್​ ಮುಂದೆ ನಟ ದರ್ಶನ್​, ಪವಿತ್ರಾ ಗೌಡ!

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಟ ದರ್ಶನ್​, ಪವಿತ್ರಾ ಗೌಡ ಸೇರಿ ಒಟ್ಟು 13 ಆರೋಪಿಗಳನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಲು ತಯಾರಿ ನಡೆಸಿದ್ದಾರೆ. ನ್ಯಾಯಾಲಯದಲ್ಲಿ ಪೊಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡುವ ನಿರೀಕ್ಷೆ ಇದೆ. ಇದನ್ನೂ ಓದಿ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌: ಸಿಬಿಐ ತನಿಖೆಗೆ ಒತ್ತಾಯ ಈ ಹತ್ಯೆ ಪ್ರಕರಣದ ಸಂಬಂಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ದರ್ಶನ್ ಸೇರಿ … Continue reading ರೇಣುಕಾ ಸ್ವಾಮಿ ಕೊಲೆ ಕೇಸ್‌: ಕೆಲ ಹೊತ್ತಲ್ಲೇ ಕೋರ್ಟ್​ ಮುಂದೆ ನಟ ದರ್ಶನ್​, ಪವಿತ್ರಾ ಗೌಡ!