ಕೊಲೆ ಕೇಸ್; ‘ಚಾಲೆಂಜಿಂಗ್ ಸ್ಟಾರ್’ ನಟ ದರ್ಶನ್ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ, ರೀಟ್ವೀಟ್ ಮಾಡಿದ ನಟಿ ರಮ್ಯಾ
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವವರ ಕೊಲೆಯಾಗಿದ್ದು, ಆ ಪ್ರಕರಣದಲ್ಲಿ ದರ್ಶನ್ ಹೆಸರು ತಳುಕು ಹಾಕಿಕೊಂಡಿದೆ. ಈ ಸಂಬಂಧ ಈಗಾಗಲೇ ನಟ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು ಇದರ ನಡುವೆ ನಟಿ ರಮ್ಯಾ, ದರ್ಶನ್ಗೆ ಯಾವ ರೀತಿಯ ಶಿಕ್ಷೆ ಆಗಲಿದೆ ಎಂಬ ಬಗ್ಗೆ ಮಾಡಲಾಗಿರುವ ಟ್ವೀಟ್ ಒಂದನ್ನು ರೀಟ್ವೀಟ್ ಮಾಡಿದ್ದಾರೆ. … Continue reading ಕೊಲೆ ಕೇಸ್; ‘ಚಾಲೆಂಜಿಂಗ್ ಸ್ಟಾರ್’ ನಟ ದರ್ಶನ್ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ, ರೀಟ್ವೀಟ್ ಮಾಡಿದ ನಟಿ ರಮ್ಯಾ
Copy and paste this URL into your WordPress site to embed
Copy and paste this code into your site to embed