ದರ್ಶನ್ ಅಭಿಮಾನಿಗಳಿಗೆ ಅಣ್ಣ ಆದ್ರೂ ಪವಿತ್ರಾಗೌಡ ಅತ್ತಿಗೆ ಅಲ್ಲ; ದಾಖಲೆಯಲ್ಲಿ ರಿವೀಲಾಯ್ತು ಡಿ ಬಾಸ್​​​ ಲೈಫ್​​ ಸೀಕ್ರೆಟ್​

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ದರ್ಶನ್ ಹಾಗೂ ಅವರ ಸಹಚರರು ಇದ್ದಾರೆ. ಪವಿತ್ರಾ ಗೌಡ ಹಾಗೂ ದರ್ಶನ್ ಸಂಬಂಧ ಕುರಿತಾಗಿ ಹಲವು ವರ್ಷಗಳಿಂದ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆ ಆಗುತ್ತಲೆ ಇದೆ.​ ಕೆಲವು ತಿಂಗಳುಗಳ ಹಿಂದೆ ದರ್ಶನ್​ ಅವರ ಪತ್ನಿ ವಿಜಯಲಕ್ಷ್ಮಿ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಹಾಗೂ ತಮ್ಮ … Continue reading ದರ್ಶನ್ ಅಭಿಮಾನಿಗಳಿಗೆ ಅಣ್ಣ ಆದ್ರೂ ಪವಿತ್ರಾಗೌಡ ಅತ್ತಿಗೆ ಅಲ್ಲ; ದಾಖಲೆಯಲ್ಲಿ ರಿವೀಲಾಯ್ತು ಡಿ ಬಾಸ್​​​ ಲೈಫ್​​ ಸೀಕ್ರೆಟ್​