ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಹಾಗೂ ಅವರ ಸಹಚರರು ಇದ್ದಾರೆ. ಪವಿತ್ರಾ ಗೌಡ ಹಾಗೂ ದರ್ಶನ್ ಸಂಬಂಧ ಕುರಿತಾಗಿ ಹಲವು ವರ್ಷಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಲೆ ಇದೆ. ಕೆಲವು ತಿಂಗಳುಗಳ ಹಿಂದೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಹಾಗೂ ತಮ್ಮ … Continue reading ದರ್ಶನ್ ಅಭಿಮಾನಿಗಳಿಗೆ ಅಣ್ಣ ಆದ್ರೂ ಪವಿತ್ರಾಗೌಡ ಅತ್ತಿಗೆ ಅಲ್ಲ; ದಾಖಲೆಯಲ್ಲಿ ರಿವೀಲಾಯ್ತು ಡಿ ಬಾಸ್ ಲೈಫ್ ಸೀಕ್ರೆಟ್
Copy and paste this URL into your WordPress site to embed
Copy and paste this code into your site to embed