ರೇಣುಕಸ್ವಾಮಿ ನನಗೂ ಇಂಥದ್ದೇ ಸಂದೇಶ ಕಳಿಸಿದ್ದ; ಸಾಕ್ಷಿ ಸಮೇತ ವಿವರಿಸಿದ ನಟಿ ಚಿತ್ರಾಲ್ ರಂಗಸ್ವಾಮಿ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆಕೆಯ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಬಂಧಿಸಿದ ಬೆಂಗಳೂರು ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ಕೋರ್ಟ್​ ದರ್ಶನ್​ರನ್ನು ಎರಡು ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದ್ದರು. ನ್ಯಾಯಾಲಯದ ವಿಚಾರಣೆ ಬಳಿಕ ಜುಲೈ 04ರವರೆಗೂ ಆರೋಪಿ ದರ್ಶನ್​ ಮತ್ತು ಆತನ ಸಹಚರರನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದ್ದು, ವಿಚಾರಣಧೀನ ಕೈದಿ ನಂಬರ್ ಕೂಡ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಕ್ಯಾಪ್ಟನ್ ರೋಹಿತ್ ಶರ್ಮ​ ಜತೆ ಹೀಗಿರಬೇಕು… … Continue reading ರೇಣುಕಸ್ವಾಮಿ ನನಗೂ ಇಂಥದ್ದೇ ಸಂದೇಶ ಕಳಿಸಿದ್ದ; ಸಾಕ್ಷಿ ಸಮೇತ ವಿವರಿಸಿದ ನಟಿ ಚಿತ್ರಾಲ್ ರಂಗಸ್ವಾಮಿ