ರೇಣುಕಸ್ವಾಮಿ ನನಗೂ ಇಂಥದ್ದೇ ಸಂದೇಶ ಕಳಿಸಿದ್ದ; ಸಾಕ್ಷಿ ಸಮೇತ ವಿವರಿಸಿದ ನಟಿ ಚಿತ್ರಾಲ್ ರಂಗಸ್ವಾಮಿ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆಕೆಯ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಬಂಧಿಸಿದ ಬೆಂಗಳೂರು ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ಕೋರ್ಟ್ ದರ್ಶನ್ರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದರು. ನ್ಯಾಯಾಲಯದ ವಿಚಾರಣೆ ಬಳಿಕ ಜುಲೈ 04ರವರೆಗೂ ಆರೋಪಿ ದರ್ಶನ್ ಮತ್ತು ಆತನ ಸಹಚರರನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದ್ದು, ವಿಚಾರಣಧೀನ ಕೈದಿ ನಂಬರ್ ಕೂಡ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಕ್ಯಾಪ್ಟನ್ ರೋಹಿತ್ ಶರ್ಮ ಜತೆ ಹೀಗಿರಬೇಕು… … Continue reading ರೇಣುಕಸ್ವಾಮಿ ನನಗೂ ಇಂಥದ್ದೇ ಸಂದೇಶ ಕಳಿಸಿದ್ದ; ಸಾಕ್ಷಿ ಸಮೇತ ವಿವರಿಸಿದ ನಟಿ ಚಿತ್ರಾಲ್ ರಂಗಸ್ವಾಮಿ
Copy and paste this URL into your WordPress site to embed
Copy and paste this code into your site to embed