ದರ್ಶನ್ ಪಾಪ ಕಾರ್ಯದ ಬಗ್ಗೆ ಧ್ವನಿ ಎತ್ತಿದ ಏಕೈಕ ದಿಟ್ಟ ಮಹಿಳೆ ಇವರಂತೆ! ಆಕೆಯ ಧೈರ್ಯಕ್ಕೆ ಮೆಚ್ಚುಗೆ ಇರಲಿ…

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್​ ಬಗ್ಗೆ ಸ್ಯಾಂಡಲ್​ವುಡ್​ನ ಬಹುತೇಕ ಮಂದಿ ಮಾತನಾಡಲು ಹೆದರುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಮೊದಲು ಮಾತನಾಡಿದ್ದೇ ನಟ ಕಿಚ್ಚ ಸುದೀಪ್​. ಆ ಬಳಿಕ ರಿಯಲ್​ ಸ್ಟಾರ್​ ಉಪೇಂದ್ರ ಸೇರಿದಂತೆ ಒಂದಿಷ್ಟು ಕಲಾವಿದರು ಮಾತ್ರ ಮಾತನಾಡಿದ್ದಾರೆ. ಆದರೆ, ನಟಿಯರಲ್ಲಿ ಒಬ್ಬರನ್ನು ಬಿಟ್ಟು ಉಳಿದ ಯಾರೊಬ್ಬರು ಕೂಡ ದರ್ಶನ್​ ವಿರುದ್ಧ ತುಟಿಕ್​ ಪಿಟಿಕ್​ ಅಂದಿಲ್ಲ. ದರ್ಶನ್​ ವಿರುದ್ಧ ಮಾತನಾಡಲು ಬಹುತೇಕರು ಹೆದರುತ್ತಿರುವಾಗ ಗಟ್ಟಿಯಾಗಿ ಧ್ವನಿ … Continue reading ದರ್ಶನ್ ಪಾಪ ಕಾರ್ಯದ ಬಗ್ಗೆ ಧ್ವನಿ ಎತ್ತಿದ ಏಕೈಕ ದಿಟ್ಟ ಮಹಿಳೆ ಇವರಂತೆ! ಆಕೆಯ ಧೈರ್ಯಕ್ಕೆ ಮೆಚ್ಚುಗೆ ಇರಲಿ…