ದರ್ಶನ್ ಪಾಪ ಕಾರ್ಯದ ಬಗ್ಗೆ ಧ್ವನಿ ಎತ್ತಿದ ಏಕೈಕ ದಿಟ್ಟ ಮಹಿಳೆ ಇವರಂತೆ! ಆಕೆಯ ಧೈರ್ಯಕ್ಕೆ ಮೆಚ್ಚುಗೆ ಇರಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಗ್ಗೆ ಸ್ಯಾಂಡಲ್ವುಡ್ನ ಬಹುತೇಕ ಮಂದಿ ಮಾತನಾಡಲು ಹೆದರುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಮೊದಲು ಮಾತನಾಡಿದ್ದೇ ನಟ ಕಿಚ್ಚ ಸುದೀಪ್. ಆ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ಒಂದಿಷ್ಟು ಕಲಾವಿದರು ಮಾತ್ರ ಮಾತನಾಡಿದ್ದಾರೆ. ಆದರೆ, ನಟಿಯರಲ್ಲಿ ಒಬ್ಬರನ್ನು ಬಿಟ್ಟು ಉಳಿದ ಯಾರೊಬ್ಬರು ಕೂಡ ದರ್ಶನ್ ವಿರುದ್ಧ ತುಟಿಕ್ ಪಿಟಿಕ್ ಅಂದಿಲ್ಲ. ದರ್ಶನ್ ವಿರುದ್ಧ ಮಾತನಾಡಲು ಬಹುತೇಕರು ಹೆದರುತ್ತಿರುವಾಗ ಗಟ್ಟಿಯಾಗಿ ಧ್ವನಿ … Continue reading ದರ್ಶನ್ ಪಾಪ ಕಾರ್ಯದ ಬಗ್ಗೆ ಧ್ವನಿ ಎತ್ತಿದ ಏಕೈಕ ದಿಟ್ಟ ಮಹಿಳೆ ಇವರಂತೆ! ಆಕೆಯ ಧೈರ್ಯಕ್ಕೆ ಮೆಚ್ಚುಗೆ ಇರಲಿ…
Copy and paste this URL into your WordPress site to embed
Copy and paste this code into your site to embed