ಅವರೆಲ್ಲ ನನ್ನನ್ನು ಟ್ರೋಲ್​ ಮಾಡಿದ್ದರು… ದರ್ಶನ್​ ಕೇಸ್​ ಬಗ್ಗೆ ನಟಿ ರಮ್ಯಾ ಖಡಕ್​ ಮಾತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 13ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮಾತನಾಡಿರುವ ನಟಿ ರಮ್ಯಾ ರೇಣುಕಾಸ್ವಾಮಿ ಹತ್ಯೆ ಕುರಿತಂತೆ ನಟ ದರ್ಶನ್​ ಹಾಗೂ ಗ್ಯಾಂಗ್​ ನಡೆದುಕೊಂಡ ರೀತಿಗೆ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಅವರು, ಸೋಶಿಯಲ್​ ಮೀಡಿಯಾದಲ್ಲಿ ಯಾವುದೇ ವ್ಯಕ್ತಿಯನ್ನು ಬ್ಲಾಕ್​ ಮಾಡುವ ಆಯ್ಕೆ ಇದೆ. ಒಂದು ವೇಳೆ ಟ್ರೋಲ್​ … Continue reading ಅವರೆಲ್ಲ ನನ್ನನ್ನು ಟ್ರೋಲ್​ ಮಾಡಿದ್ದರು… ದರ್ಶನ್​ ಕೇಸ್​ ಬಗ್ಗೆ ನಟಿ ರಮ್ಯಾ ಖಡಕ್​ ಮಾತು