25 ಲಕ್ಷ ಹೊಸ ಫಲಾನುಭವಿಗಳಿಗೆ ಅನ್ನಭಾಗ್ಯ ಹಣ: 7 ಲಕ್ಷ ಕಾರ್ಡ್​ಗಳ ಸಮಸ್ಯೆ ಬಗೆಹರಿಸಿದ ಆಹಾರ ಇಲಾಖೆ; 606 ಕೋಟಿ ರೂ. ಜಮೆ

| ಹರೀಶ್ ಬೇಲೂರು ಬೆಂಗಳೂರು ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರ ಖಾತೆಗೆ ಆಗಸ್ಟ್ ತಿಂಗಳಿನ 2ನೇ ಕಂತು ಹಣ ಜಮೆ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 1.03 ಕೋಟಿ ಕಾರ್ಡ್​ಗಳ 3.69 ಕೋಟಿ ಫಲಾನುಭವಿಗಳಿಗೆ 606 ಕೋಟಿ ರೂ. ಜಮೆಯಾಗಲಿದೆ. ಜುಲೈನಲ್ಲಿ 97,27,160 ಕಾರ್ಡ್​ಗಳ 3.45 ಕೋಟಿ ಫಲಾನುಭವಿಗಳಿಗೆ 566 ಕೋಟಿ ರೂ. ಹಾಕಲಾಗಿತ್ತು. ಆಗಸ್ಟ್​ನಲ್ಲಿ 25 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಣ ಜಮೆ ಮಾಡಲಾಗಿದ್ದು, ಒಟ್ಟು ಶೇ.87 ಫಲಾನುಭವಿಗಳಿಗೆ ಯೋಜನೆಯಡಿ ಹಣ ಸಿಗುತ್ತಿದೆ. ಕುಟುಂಬದ ಮುಖ್ಯಸ್ಥರನ್ನು ಆಯ್ಕೆ … Continue reading 25 ಲಕ್ಷ ಹೊಸ ಫಲಾನುಭವಿಗಳಿಗೆ ಅನ್ನಭಾಗ್ಯ ಹಣ: 7 ಲಕ್ಷ ಕಾರ್ಡ್​ಗಳ ಸಮಸ್ಯೆ ಬಗೆಹರಿಸಿದ ಆಹಾರ ಇಲಾಖೆ; 606 ಕೋಟಿ ರೂ. ಜಮೆ