ಭಾರೀ ಮಳೆಗೆ ಅಯೋಧ್ಯೆ ರಾಮ ಮಂದಿರದ ಛಾವಣಿ ಸೋರಿಕೆ; ನಿರ್ಮಾಣ ಸಮಿತಿ ಸ್ಪಷ್ಟನೆ

ಉತ್ತರಪ್ರದೇಶ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯನ್ನು ಸಾರ್ವಜನಿಕರಿಗೆ ತೆರೆದ ನಂತರ ಇದೇ ಮೊದಲ ಭಾರಿಗೆ ಮಳೆಯಾಗಿದೆ. ಗರ್ಭಗುಡಿಯ ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಸೋಮವಾರ ಹೇಳಿದ್ದಾರೆ. ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಸುದ್ದಿಗಾರರೊಂದಿಗೆ ಮಾತನಾಡಿ, ಶನಿವಾರ ಮಧ್ಯರಾತ್ರಿ ಸಂಭವಿಸಿದ ಮೊದಲ ಭಾರಿ ಮಳೆಯಲ್ಲಿ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ಭಾರೀ ಸೋರಿಕೆಯಾಗಿದೆ. ರಾಮ್ ಲಲ್ಲಾನ ವಿಗ್ರಹದ ಮುಂದೆ ಅರ್ಚಕರು … Continue reading ಭಾರೀ ಮಳೆಗೆ ಅಯೋಧ್ಯೆ ರಾಮ ಮಂದಿರದ ಛಾವಣಿ ಸೋರಿಕೆ; ನಿರ್ಮಾಣ ಸಮಿತಿ ಸ್ಪಷ್ಟನೆ