ಬೆಂಗಳೂರು: ರಾಷ್ಟ್ರೀಯ ಚಿಂತಕರ ಸರಣಿ ಕೊಲೆಗಳು ಹಾಗೂ ಸರ್ಕಾರದ ನಡೆಯು ರಾಜ್ಯದಲ್ಲಿ ಟಾರ್ಗೆಟ್ ಕಿಲ್ಲಿಂಗ್ ನಡೆಯುತ್ತಿದೆಯೆ ಎಂಬ ಅನುಮಾನವನ್ನು ಹುಟ್ಟಿ ಹಾಕಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಜೈನಮುನಿ ಬರ್ಬರ ಹತ್ಯೆಯ ಮರುದಿನ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆಯಾಗಿದೆ. ನಿನ್ನೆ ಫಣೀಂದ್ರ ಹಾಗೂ ವಿನುಕುಮಾರ್ ಎಂಬುವರ ಕೊಲೆಗಳಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ದೌರ್ಬಲ್ಯವನ್ನು ಅನಾವರಣಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಾಗ್ದಾಳಿ ನಡಿಸಿದ್ದಾರೆ. … Continue reading ರಾಜ್ಯದಲ್ಲಿ ಟಾರ್ಗೆಟ್ ಕಿಲ್ಲಿಂಗ್, ಸರ್ಕಾರದ ನಡೆಯೇ ಅನುಮಾನಾಸ್ಪದ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿ
Copy and paste this URL into your WordPress site to embed
Copy and paste this code into your site to embed