ಬೋಳಿಯಾರ್ ಹಲ್ಲೆ ಪ್ರಕರಣ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ದಿನದಂದು ಬೋಳಿಯಾರ್ನಲ್ಲಿ ಮಸೀದಿ ಎದುರು ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಬಂಧಿತ ಹಿಂದು ಸಂಘಟನೆಗೆ ಸೇರಿದ ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಹಾಗೂ ಒತ್ತಡದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ. ಜೂ.9ರಂದು ಬೋಳಿಯಾರ್ನಲ್ಲಿ ವಿಜಯೋತ್ಸವದಲ್ಲಿ ಘೋಷಣೆ ಕೂಗಿದ ವೇಳೆ ಹಲ್ಲೆ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದರು. ಘಟನೆ ಬಗ್ಗೆ ಗಾಯಾಳುಗಳು ಕೊಣಾಜೆ ಪೊಲೀಸರಿಗೆ … Continue reading ಬೋಳಿಯಾರ್ ಹಲ್ಲೆ ಪ್ರಕರಣ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ
Copy and paste this URL into your WordPress site to embed
Copy and paste this code into your site to embed