ವಿದ್ಯೆ ಅತ್ಯಂತ ಶ್ರೇಷ್ಠವಾದ ಸಂಪತ್ತು: ಡಾ.ಶಿವಕುಮಾರ್ ಹೊಸೋಳಿಕೆ

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ನೀಡುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಸ್ಫೂರ್ತಿ ತುಂಬುವ ಚಿಕ್ಕ ಪ್ರಯತ್ನ ನಮ್ಮದು. ಇವುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜ್ಞಾನಾರ್ಜನೆ ಮಾಡಿ ಶ್ರೇಷ್ಠತೆ ಸಂಪಾದಿಸಬೇಕು. ಬದುಕಿಗೆ ವಿದ್ಯೆಯು ಅತ್ಯಂತ ಶ್ರೇಷ್ಠವಾದ ಸಂಪತ್ತು. ಆದುದರಿಂದ ಪರಿಶ್ರಮದ ಮೂಲಕ ವ್ಯಾಸಂಗ ಮಾಡಿ ಭವಿಷ್ಯದಲ್ಲಿ ಔನ್ನತ್ಯ ಹೊಂದುವತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಬೆಳಗಾಂನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವದ್ಯಾನಿಲಯದ ಪ್ರಾದೇಶಿಕ ನಿರ್ದೇಶಕ ಹಾಗೂ ಕಲಿಕಾ ಸಾಮಾಗ್ರಿಗಳ ದಾನಿ ಡಾ.ಶಿವಕುಮಾರ್ ಹೊಸೋಳಿಕೆ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ … Continue reading ವಿದ್ಯೆ ಅತ್ಯಂತ ಶ್ರೇಷ್ಠವಾದ ಸಂಪತ್ತು: ಡಾ.ಶಿವಕುಮಾರ್ ಹೊಸೋಳಿಕೆ