ಪತ್ರಕರ್ತ ಮಿಥುನ್ ಕೊಡೆತ್ತೂರುಗೆ ಬ್ರಾೃಂಡ್ ಮಂಗಳೂರು ಪ್ರಶಸ್ತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರಾೃಂಡ್ ಮಂಗಳೂರು -2024ನೇ ಪ್ರಶಸ್ತಿಯನ್ನು ಪತ್ರಕರ್ತ ಮಿಥುನ್ ಕೊಡೆತ್ತೂರು ಅವರಿಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಪ್ರಶಸ್ತಿ ಪ್ರದಾನ ಮಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಮಾತನಾಡಿ ‘ ಪ್ರತಿಯೊಂದು ವಿಚಾರದಲ್ಲೂ ಧನಾತ್ಮಕ ಮತ್ತು ಋಣಾತ್ಮಕ ಅಭಿಪ್ರಾಯ ಇದ್ದೇ ಇರುತ್ತದೆ. ನಮ್ಮ ದೃಷ್ಟಿಕೋನ ಧನಾತ್ಮಕವಾಗಿದ್ದರೆ ಎಲ್ಲವೂ ಸುಂದರವಾಗಿ ಗೋಚರಿಸುತ್ತದೆ. ಕೋಮು ವೈಷಮ್ಯವನ್ನು ಮಟ್ಟಹಾಕಲು ಪತ್ರಕರ್ತರ ನೆರವು ಅಗತ್ಯ. ಪತ್ರಕರ್ತರು … Continue reading ಪತ್ರಕರ್ತ ಮಿಥುನ್ ಕೊಡೆತ್ತೂರುಗೆ ಬ್ರಾೃಂಡ್ ಮಂಗಳೂರು ಪ್ರಶಸ್ತಿ