NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ.ಸಿಬಿಐ ಅಧಿಕಾರಿಗಳ ತಂಡ ಇಂದು (ಗುರುವಾರ) ಪಾಟ್ನಾದಲ್ಲಿ ಆರೋಪಿಗಳಾದ ಮನೀಶ್‌ ಕುಮಾರ್‌ ಮತ್ತು ಅಶುತೋಷ್‌ ಅರವನ್ನು ಬಂಧಿಸಲಾಗಿದೆ. ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಿಎಂ ಸ್ಥಾನ ಬಿಟ್ಟುಕೊಡಲು ಹೇಳಿದ ಸ್ವಾಮೀಜಿಗೆ ಸಚಿವ ಕೆ.ಎನ್​. ರಾಜಣ್ಣ ಸವಾಲು… ಆರೋಪಿಗಳ ಪೈಕಿ ಮನೀಶ್‌ ಕುಮಾರ್‌ ವಿದ್ಯಾರ್ಥಿಗಳನ್ನು ತನ್ನ ಕಾರಿನಲ್ಲಿ ಕೂರಿಸಿ ಕರೆದೊಯ್ದಿದ್ದನೆಂದು ಹಾಗೂ ಕನಿಷ್ಠ … Continue reading NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ