ಐರೆನ್‌ ಲೇಡಿ ಖುದ್ಸಿಯಾ ನಜಿರ್‌ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲೆಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಗೋಲ್ಡ್ ಮೆಡಲ್ ಪಡೆದ ಐರೆನ್ ಲೇಡಿ ಆಪ್ ಇಂಡಿಯಾ ಖ್ಯಾತಿಯ ಖುದ್ಸಿಯಾ ನಜಿರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ಇದನ್ನೂ ಓದಿ: ಹಿರಿಯ ನಾಗರಿಕರಿಗೆ ತೀರ್ಥಯಾತ್ರೆ ಯೋಜನೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ ದೆಹಲಿಯ ಕರ್ನಾಟಕ ಭವನದಲ್ಲಿ ತಮ್ಮನ್ನು ಭೇಟಿಯಾದ ಖುದ್ಸಿಯಾ ಅವರಿಗೆ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಮುಖ್ಯಮಂತ್ರಿಗಳು ಹಾರೈಸಿದರು. ಚಿನ್ನದ ಪದಕ ವಿಜೇತೆ ಖುದ್ಸಿಯಾ ಬಂಗಾರಪೇಟೆ ಮೂಲದವರಾಗಿದ್ದು … Continue reading ಐರೆನ್‌ ಲೇಡಿ ಖುದ್ಸಿಯಾ ನಜಿರ್‌ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ