ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ 15 ರಂದು ನಡೆದಿದ್ದ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್​ನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಮೃತಳ ತಾಯಿ ಸೌಮ್ಯಾ ಅವರು ಖುದ್ದು ಮುಖ್ಯಮಂತ್ರಿ ಭೇಟಿಯಾಗಿ ಮನವಿ ಮಾಡಿದ್ದರು. ಅವರ ದೂರಿನ ಮೇರೆಗೆ ಸಿಐಡಿಗೆ ವಹಿಸಲು … Continue reading ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ