ಅಲ್ಲಿದ್ದರೆ ನೀವು ಶೂನ್ಯ! ಟೀಂ ಇಂಡಿಯಾ ಕೋಚ್ ಆಗಿ ಬನ್ನಿ… ಹರ್ಭಜನ್ ಕೊಟ್ಟ ಮಹತ್ವದ ಸಲಹೆ ಯಾರಿಗೆ?
ನವದೆಹಲಿ: ಪ್ರಸಕ್ತ ಅಮೆರಿಕಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ ಟೂರ್ನಿಯಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತ ಬಂದಿರುವ ಭಾರತ, ಇದೀಗ ಗ್ರೂಪ್ ‘ಎ’ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿ, ಸೂಪರ್ 8ನತ್ತ ಮುಖಮಾಡಿದೆ. ಮತ್ತೊಂದೆಡೆ, ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡ ಸದ್ಯ ವಿಶ್ವಕಪ್ ರೇಸ್ನಿಂದ ಅಧಿಕೃತವಾಗಿ ಹೊರಬಿದ್ದಿದ್ದು, ಮಾಜಿ ಕ್ರಿಕೆಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಪಾಕ್ನ ಕಳಪೆ ಆಟಕ್ಕೆ ತಂಡದ ನಾಯಕ ಬಾಬರ್ ಆಜಂ ನೇರ ಹೊಣೆ ಎಂದು ಅನೇಕರು ಅಭಿಪ್ರಾಯಿಸಿದ್ದಾರೆ. ಇದನ್ನೂ ಓದಿ: ತೈಲಾಕ್ರೋಶ ಕೈ ತಲೆಬಿಸಿ: … Continue reading ಅಲ್ಲಿದ್ದರೆ ನೀವು ಶೂನ್ಯ! ಟೀಂ ಇಂಡಿಯಾ ಕೋಚ್ ಆಗಿ ಬನ್ನಿ… ಹರ್ಭಜನ್ ಕೊಟ್ಟ ಮಹತ್ವದ ಸಲಹೆ ಯಾರಿಗೆ?
Copy and paste this URL into your WordPress site to embed
Copy and paste this code into your site to embed