ಅಲ್ಲಿದ್ದರೆ ನೀವು ಶೂನ್ಯ! ಟೀಂ ಇಂಡಿಯಾ ಕೋಚ್​ ಆಗಿ ಬನ್ನಿ… ಹರ್ಭಜನ್ ಕೊಟ್ಟ ಮಹತ್ವದ ಸಲಹೆ ಯಾರಿಗೆ?

ನವದೆಹಲಿ: ಪ್ರಸಕ್ತ ಅಮೆರಿಕಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ ಟೂರ್ನಿಯಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತ ಬಂದಿರುವ ಭಾರತ, ಇದೀಗ ಗ್ರೂಪ್​ ‘ಎ’ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿ, ಸೂಪರ್​ 8ನತ್ತ ಮುಖಮಾಡಿದೆ. ಮತ್ತೊಂದೆಡೆ, ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡ ಸದ್ಯ ವಿಶ್ವಕಪ್​ ರೇಸ್​ನಿಂದ ಅಧಿಕೃತವಾಗಿ ಹೊರಬಿದ್ದಿದ್ದು, ಮಾಜಿ ಕ್ರಿಕೆಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಪಾಕ್​ನ ಕಳಪೆ ಆಟಕ್ಕೆ ತಂಡದ ನಾಯಕ ಬಾಬರ್ ಆಜಂ ನೇರ ಹೊಣೆ ಎಂದು ಅನೇಕರು ಅಭಿಪ್ರಾಯಿಸಿದ್ದಾರೆ. ಇದನ್ನೂ ಓದಿ: ತೈಲಾಕ್ರೋಶ ಕೈ ತಲೆಬಿಸಿ: … Continue reading ಅಲ್ಲಿದ್ದರೆ ನೀವು ಶೂನ್ಯ! ಟೀಂ ಇಂಡಿಯಾ ಕೋಚ್​ ಆಗಿ ಬನ್ನಿ… ಹರ್ಭಜನ್ ಕೊಟ್ಟ ಮಹತ್ವದ ಸಲಹೆ ಯಾರಿಗೆ?