ಸರ್ಕಾರಿ ಶಾಲೆ ಉಳಿವಿಗೆ ಸಹಕಾರ ಮುಖ್ಯ: ಗುರುರಾಜ್ ಗಂಟಿಹೊಳೆ ಅನಿಸಿಕೆ ; ವಿವೇಕ ಕೊಠಡಿ ಉದ್ಘಾಟನೆ

ಬೈಂದೂರು: ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ದಾನಿಗಳು ಹಾಗೂ ಸಮಾಜದ ಸಹಕಾರ ಅತಿ ಮುಖ್ಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಚಿತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಎಂ.ಕೃಷ್ಣಮೂರ್ತಿ ಮಂಜರ ಸಾರಥ್ಯದ ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡ ವಿವೇಕ ಕೊಠಡಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಮವಸ್ತ್ರ ಪಠ್ಯ ಪರಿಕರ ವಿತರಿಸಿ ಮಾತನಾಡಿದರು.ನಿವೃತ್ತ ಶಿಕ್ಷಕ ಗಣಪತಿ ಕಿಣಿ ಅವರನ್ನು ಸನ್ಮಾನಿಸಲಾಯಿತು. ಟ್ರಸ್ಟ್ ಪ್ರವರ್ತಕ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ … Continue reading ಸರ್ಕಾರಿ ಶಾಲೆ ಉಳಿವಿಗೆ ಸಹಕಾರ ಮುಖ್ಯ: ಗುರುರಾಜ್ ಗಂಟಿಹೊಳೆ ಅನಿಸಿಕೆ ; ವಿವೇಕ ಕೊಠಡಿ ಉದ್ಘಾಟನೆ