ಕಲಾಪದಲ್ಲೂ ಕರೊನಾ ಕಂಪನ; ಜನಪ್ರತಿನಿಧಿಗಳು, ಅಧಿಕಾರಿಗಳ ತಪಾಸಣೆ
ಬೆಂಗಳೂರು: ಕರೊನಾ ಸೋಂಕಿನ ಭೀತಿ ವಿಧಾನಸೌಧಕ್ಕೂ ತಟ್ಟಿದೆ. ಒಂದೆಡೆ ಕರೊನಾ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರಿಂದ ಬಿಸಿ ಬಿಸಿ ಚರ್ಚೆ ನಿರಂತರವಾಗಿ ನಡೆಯುತ್ತಿದೆ. ಇನ್ನೊಂದೆಡೆ ಮಂಗಳವಾರ ರಾತ್ರಿ ವಿಧಾನಸೌಧಕ್ಕೆ ಸೋಂಕು ನಿರೋಧಕ ಸಿಂಪರಣೆ ಮಾಡಲಾಗಿದೆ. ತರುವಾಯ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿರುವ ಸರ್ಕಾರ, ಬುಧವಾರ ವಿಧಾನಸೌಧಕ್ಕೆ ಬಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಯಿತು. ಸಿಎಂ ಯಡಿಯೂರಪ್ಪ ಸದನಕ್ಕೆ ಆಗಮಿಸುತ್ತಿದ್ದಂತೆ ಆರೋಗ್ಯ ಸಿಬ್ಬಂದಿ ಅವರನ್ನೂ ಕೂಡ ಥರ್ಮಲ್ ಸ್ಕ್ರೀನಿಂಗ್ ಉಪಕರಣದಿಂದ ಪರೀಕ್ಷಿಸಿದರು. ಸ್ಪೀಕರ್ ವಿಶ್ವೇಶ್ವರ … Continue reading ಕಲಾಪದಲ್ಲೂ ಕರೊನಾ ಕಂಪನ; ಜನಪ್ರತಿನಿಧಿಗಳು, ಅಧಿಕಾರಿಗಳ ತಪಾಸಣೆ
Copy and paste this URL into your WordPress site to embed
Copy and paste this code into your site to embed