ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ವಿದ್ಯಾರ್ಥಿಗಳು: ದಕ್ಷಿಣ ಭಾರತ ವಲಯ ಚಾಂಪಿಯನ್‌ಷಿಪ್‌ನಲ್ಲಿ ಸಾಧನೆ

ಹೆಬ್ರಿ: ಎಚ್‌ಸಿಎಲ್ ಫೌಂಡೇಶನ್ ಆಂಧ್ರಪ್ರದೇಶದ ಗುಂಟೂರು ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಜೂನ್ 20-21ರಂದು ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್‌ಷಿಪ್ ಸ್ಪೋರ್ಟ್ಸ್ ಫೋರ್ ಚೇಂಜ್ 2024ರಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟಕ್ಕೆ ಉಡುಪಿ ಜಿಲ್ಲೆ ಸರ್ಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಾರ್ಕಳ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಇಲಾಂಗ್ ಬಮ್ ನಾನ್ ತೋಯಿ ದೇವಿ(ಚೆಸ್), ಧನುಷ್ (ಬ್ಯಾಡ್ಮಿಂಟನ್), ಅಮೋಘ(ಟೇಬಲ್ ಟೆನ್ನಿಸ್), ಸಿಂಚನಾ(ಟೇಬಲ್ ಟೆನಿಸ್). ಗುಂಡ್ಮಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಿನ್ಮಯಿ … Continue reading ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ವಿದ್ಯಾರ್ಥಿಗಳು: ದಕ್ಷಿಣ ಭಾರತ ವಲಯ ಚಾಂಪಿಯನ್‌ಷಿಪ್‌ನಲ್ಲಿ ಸಾಧನೆ