ಮಾದಕವಸ್ತುಗಳಿಗೆ ಬಲಿಯಾಗದಿರಿ : ಪಡುಬಿದ್ರಿ ಠಾಣೆ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಕಿವಿಮಾತು
ಪಡುಬಿದ್ರಿ: ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ನಿಮ್ಮ ಆರೋಗ್ಯ ಉತ್ತಮವಾಗಿದ್ದರೆ ಮುಂದೆ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಪಡುಬಿದ್ರಿ ಪೊಲೀಸ್ ಠಾಣೆ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಕಿವಿಮಾತು ಹೇಳಿದರು. ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ ಆಶ್ರಯದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ ಸಹಯೋಗದಲ್ಲಿ ಬುಧವಾರ ಮಾದಕವಸ್ತು ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು. ಆಡಳಿತ ಮಂಡಳಿ ಪ್ರತಿನಿಧಿ ಪ್ರೊ.ನಿತ್ಯಾನಂದ ಮಾತನಾಡಿ, ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬೇಡಿ. ಸ್ನೇಹದ ಹೆಸರಿನಲ್ಲಿ ಮೋಸ ಮಾಡುವವರಿಂದ ದೂರವಿರಿ ಎಂದು ಸಲಹೆ ನೀಡಿದರು. ಪ್ರಾಂಶುಪಾಲ ಸಂಜೀವ್ … Continue reading ಮಾದಕವಸ್ತುಗಳಿಗೆ ಬಲಿಯಾಗದಿರಿ : ಪಡುಬಿದ್ರಿ ಠಾಣೆ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಕಿವಿಮಾತು
Copy and paste this URL into your WordPress site to embed
Copy and paste this code into your site to embed