ಡಾ. ಪ್ರತಿಭಾ ಸಾಲಿಯಾನ್ ಅವರಿಗೆ ಅಂತಾರಾಷ್ಟ್ರೀಯ ಸಾಧನ ಶೀಲ ಪ್ರಶಸ್ತಿ

ಮಂಗಳೂರು: ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಅನುಪಮ ಸೇವೆಗಾಗಿ ಮಂಗಳೂರಿನ ಬಹುಮುಖ ಪ್ರತಿಭೆ. ಡಾ.ಪ್ರತಿಭಾ ಸಾಲಿಯಾನ್ ಅವರಿಗೆ ಅಂತರಾಷ್ಟ್ರೀಯ ಸಾಧನಾಶೀಲ ಪ್ರಶಸ್ತಿ ಒಲಿದಿದೆ ಥೈಲ್ಯಾಂಡ್ ಬ್ಯಾಂಕಾಕ್‌ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾದ 44ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಬ್ಬದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸಿಲ್ಪಕಾರ್ನ್ ವಿಶ್ವವಿದ್ಯಾಲಯದ ಪ್ರೋ.ಚಿರಪತ್ ಪ್ರಪುಂಡಿದ್ಯ, ಪ್ರೋ. ಸೂಂಬತ್ ಮಂಗ್ನೀಸುಖಸಿರಿ, ಚಲನಚಿತ್ರ ನಿರ್ಮಾಪಕ ಶಂಕ್ರೇಗೌಡ ಮೈಸೂರು. ನಿವೃತ್ತ ಐಎಎಸ್ ಅಧಿಕಾರಿ ಡಾ.ಡಿ.ಎಸ್. ವಿಶ್ವನಾಥ, ಐಸಿಎಫ್ಸಿಐ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್, … Continue reading ಡಾ. ಪ್ರತಿಭಾ ಸಾಲಿಯಾನ್ ಅವರಿಗೆ ಅಂತಾರಾಷ್ಟ್ರೀಯ ಸಾಧನ ಶೀಲ ಪ್ರಶಸ್ತಿ