ಅಂದು ಈ ವ್ಯಕ್ತಿ ಬಗ್ಗೆ ರೋಹಿತ್​, ದ್ರಾವಿಡ್​​ ಆಡಿದ ಮಾತು ಇಂದು ನಿಜವಾಯ್ತು! ಟೀಕಾಕಾರಿಗೆ ಭಾರೀ ಮುಖಭಂಗ

ನವದೆಹಲಿ: ನಿನ್ನೆ (ಜೂ.29) ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿ, ರೋಮಾಂಚನಕಾರಿ ಆಟಕ್ಕೆ ಸಾಕ್ಷಿಯಾಯಿತು. 7 ರನ್​ಗಳ ಅಂತರದಿಂದ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಬೀಗಿದ ಟೀಮ್ ಇಂಡಿಯಾ, 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿತು. ಗೆಲುವಿನ ಸಂಭ್ರಮದಲ್ಲಿದ್ದ ತಂಡವನ್ನು ನೋಡಿ ಭಾವುಕರಾದ ರೋಹಿತ್, ತಮ್ಮ ಸಹ ಆಟಗಾರರನ್ನು ತಬ್ಬಿ, ಪರಸ್ಪರ ಖುಷಿ ಹಂಚಿಕೊಂಡರು. ಇದನ್ನೂ ಓದಿ: ಜಪ್ತಿಯಾದ ಟ್ರ್ಯಾಕ್ಟರ್‌ಗಳಿಗೂ ಹೊಸ ನೋಂದಣಿ! … Continue reading ಅಂದು ಈ ವ್ಯಕ್ತಿ ಬಗ್ಗೆ ರೋಹಿತ್​, ದ್ರಾವಿಡ್​​ ಆಡಿದ ಮಾತು ಇಂದು ನಿಜವಾಯ್ತು! ಟೀಕಾಕಾರಿಗೆ ಭಾರೀ ಮುಖಭಂಗ