ಅಂದು ಈ ವ್ಯಕ್ತಿ ಬಗ್ಗೆ ರೋಹಿತ್, ದ್ರಾವಿಡ್ ಆಡಿದ ಮಾತು ಇಂದು ನಿಜವಾಯ್ತು! ಟೀಕಾಕಾರಿಗೆ ಭಾರೀ ಮುಖಭಂಗ
ನವದೆಹಲಿ: ನಿನ್ನೆ (ಜೂ.29) ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿ, ರೋಮಾಂಚನಕಾರಿ ಆಟಕ್ಕೆ ಸಾಕ್ಷಿಯಾಯಿತು. 7 ರನ್ಗಳ ಅಂತರದಿಂದ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಬೀಗಿದ ಟೀಮ್ ಇಂಡಿಯಾ, 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿತು. ಗೆಲುವಿನ ಸಂಭ್ರಮದಲ್ಲಿದ್ದ ತಂಡವನ್ನು ನೋಡಿ ಭಾವುಕರಾದ ರೋಹಿತ್, ತಮ್ಮ ಸಹ ಆಟಗಾರರನ್ನು ತಬ್ಬಿ, ಪರಸ್ಪರ ಖುಷಿ ಹಂಚಿಕೊಂಡರು. ಇದನ್ನೂ ಓದಿ: ಜಪ್ತಿಯಾದ ಟ್ರ್ಯಾಕ್ಟರ್ಗಳಿಗೂ ಹೊಸ ನೋಂದಣಿ! … Continue reading ಅಂದು ಈ ವ್ಯಕ್ತಿ ಬಗ್ಗೆ ರೋಹಿತ್, ದ್ರಾವಿಡ್ ಆಡಿದ ಮಾತು ಇಂದು ನಿಜವಾಯ್ತು! ಟೀಕಾಕಾರಿಗೆ ಭಾರೀ ಮುಖಭಂಗ
Copy and paste this URL into your WordPress site to embed
Copy and paste this code into your site to embed