300ಕ್ಕೂ ಹೆಚ್ಚು ಗ್ರೂಪ್… ನಟ ದರ್ಶನ್ ಮೊಬೈಲ್ ಪರಿಶೀಲನೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಜುಲೈ 4ರವರೆಗೆ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯಬೇಕಿದೆ. ದರ್ಶನ್ ಅವರು ಈ ಹಿಂದೆಯೇ ಅಂದರೆ 2011ರಲ್ಲಿ ಪತ್ನಿಗೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಒಮ್ಮೆ ಜೈಲುಪಾಲಾಗಿದ್ದರು. 13 ವರ್ಷಗಳ ಬಳಿಕ ಮತ್ತೊಮ್ಮೆ ಜೈಲು ಸೇರಿದ್ದು, ಚಾಪೆ ಮೇಲೆ ನಿದ್ರಿಸಲಾಗದೆ ಪರಿತಪಿಸುತ್ತಿದ್ದಾರೆ. ಇದರ ನಡುವೆ ಸ್ಪೋಟಕ ಮಾಹಿತಿಯೊಂದು ಬಯಲಾಗಿದೆ. ದರ್ಶನ್ ಅವರ … Continue reading 300ಕ್ಕೂ ಹೆಚ್ಚು ಗ್ರೂಪ್… ನಟ ದರ್ಶನ್ ಮೊಬೈಲ್ ಪರಿಶೀಲನೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ!
Copy and paste this URL into your WordPress site to embed
Copy and paste this code into your site to embed