ಗೂಗಲ್​ ಮ್ಯಾಪ್​ ಅವಾಂತರ; ರಸ್ತೆ ಬಿಟ್ಟು ನದಿಗೆ ಇಳಿದ ಕಾರು, ಮುಂದಾಗಿದ್ದೇನು?

ತಿರುವನಂತಪುರಂ: ಯಾವುದಾದರೂ ಸ್ಥಳಕ್ಕೆ ಹೋಗಬೇಕಾದಾಗ, ಯಾವುದಾದರೂ ಸ್ಥಳವನ್ನು ನೋಡಿ ತಿಳಿಯಬೇಕಾದಾಗ ಸಾಮಾನ್ಯವಾಗಿ ನಾವೆಲ್ಲ ಒಂದಲ್ಲ ಒಂದು ಸಲ ಗೂಗಲ್ ಮ್ಯಾಪ್​, ಗೂಗಲ್​ ಸರ್ಚ್​ನ ಮೊರೆ ಹೋಗುತ್ತೇವೆ. ಅದರಲ್ಲೂ ಗೂಗಲ್​ ಮ್ಯಾಪ್ ಹೆಚ್ಚಾಗಿ ಬಳಕೆ ಮಾಡುತ್ತೇವೆ. ಆದರೆ, ಗೂಗಲ್​ ಮ್ಯಾಪ್​ ಬಳಸುವಾಗ ಸ್ವಲ್ಪ ಎಚ್ಚರ ತಪ್ಪಿದರೆ ಏನಾಗಬಹುದು ಎಂಬುದಕ್ಕೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಕಾಸರಗೋಡು ಪಟ್ಟಣದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಕುಟ್ಟಿಕೋಲ್ ಬಳಿಯ ಪಲ್ಲಂಚಿಯಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಕಾಞಂಗಾಡ್ ಮೂಲದ ಅಬ್ದುಲ್ ರಹಸೀದ್ … Continue reading ಗೂಗಲ್​ ಮ್ಯಾಪ್​ ಅವಾಂತರ; ರಸ್ತೆ ಬಿಟ್ಟು ನದಿಗೆ ಇಳಿದ ಕಾರು, ಮುಂದಾಗಿದ್ದೇನು?