ಗೂಗಲ್ ಮ್ಯಾಪ್ ಅವಾಂತರ; ರಸ್ತೆ ಬಿಟ್ಟು ನದಿಗೆ ಇಳಿದ ಕಾರು, ಮುಂದಾಗಿದ್ದೇನು?
ತಿರುವನಂತಪುರಂ: ಯಾವುದಾದರೂ ಸ್ಥಳಕ್ಕೆ ಹೋಗಬೇಕಾದಾಗ, ಯಾವುದಾದರೂ ಸ್ಥಳವನ್ನು ನೋಡಿ ತಿಳಿಯಬೇಕಾದಾಗ ಸಾಮಾನ್ಯವಾಗಿ ನಾವೆಲ್ಲ ಒಂದಲ್ಲ ಒಂದು ಸಲ ಗೂಗಲ್ ಮ್ಯಾಪ್, ಗೂಗಲ್ ಸರ್ಚ್ನ ಮೊರೆ ಹೋಗುತ್ತೇವೆ. ಅದರಲ್ಲೂ ಗೂಗಲ್ ಮ್ಯಾಪ್ ಹೆಚ್ಚಾಗಿ ಬಳಕೆ ಮಾಡುತ್ತೇವೆ. ಆದರೆ, ಗೂಗಲ್ ಮ್ಯಾಪ್ ಬಳಸುವಾಗ ಸ್ವಲ್ಪ ಎಚ್ಚರ ತಪ್ಪಿದರೆ ಏನಾಗಬಹುದು ಎಂಬುದಕ್ಕೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಕಾಸರಗೋಡು ಪಟ್ಟಣದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಕುಟ್ಟಿಕೋಲ್ ಬಳಿಯ ಪಲ್ಲಂಚಿಯಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಕಾಞಂಗಾಡ್ ಮೂಲದ ಅಬ್ದುಲ್ ರಹಸೀದ್ … Continue reading ಗೂಗಲ್ ಮ್ಯಾಪ್ ಅವಾಂತರ; ರಸ್ತೆ ಬಿಟ್ಟು ನದಿಗೆ ಇಳಿದ ಕಾರು, ಮುಂದಾಗಿದ್ದೇನು?
Copy and paste this URL into your WordPress site to embed
Copy and paste this code into your site to embed