ತೆಲಂಗಾಣ: ಬಿಆರ್ಎಸ್ ತೊರೆದು ಕಾಂಗ್ರೆಸ್ ಸೇರಿದ ಶಾಸಕ ಪೊಚರಂ ಶ್ರೀನಿವಾಸ್ ರೆಡ್ಡಿ!
ತೆಲಂಗಾಣ: ತೆಲಂಗಾಣ ವಿಧಾನಸಭೆ ಮಾಜಿ ಸ್ಪೀಕರ್, ಭಾನ್ಸವಾಡಾ ಕ್ಷೇತ್ರದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಶಾಸಕ ಪೊಚರಂ ಶ್ರೀನಿವಾಸ್ ರೆಡ್ಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಉಗ್ರ ನಿಜ್ಜರ್ಗೆ ಗೌರವ: ಕೆನಡಾ ಸಂಸತ್ತು ನಡೆ ಖಂಡಿಸಿದ ಭಾರತ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ, ಕೃಷಿ ಸಚಿವ ಶ್ರೀನಿವಾಸ ರೆಡ್ಡಿ ಅವರು ಶಾಸಕರ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಸೇರುವಂತೆ ಆಹ್ವಾನಿಸಿದರು. ಪೊಚರಂ ಶ್ರೀನಿವಾಸರೆಡ್ಡಿ ಅವರು ಕಾಂಗ್ರೆಸ್ ಸೇರುತ್ತಿರುವ ಬಿಆರ್ಎಸ್ ಪಕ್ಷದ ನಾಲ್ಕನೇ ಶಾಸಕ ಈ … Continue reading ತೆಲಂಗಾಣ: ಬಿಆರ್ಎಸ್ ತೊರೆದು ಕಾಂಗ್ರೆಸ್ ಸೇರಿದ ಶಾಸಕ ಪೊಚರಂ ಶ್ರೀನಿವಾಸ್ ರೆಡ್ಡಿ!
Copy and paste this URL into your WordPress site to embed
Copy and paste this code into your site to embed