ವಿವೇಕಾನಂದರ ಆದರ್ಶ ಅಳವಡಿಕೆ : ವಾರ್ಷಿಕೋತ್ಸವ ಸಮಾರಂಭದಲ್ಲಿ ಡಾ.ಬಿ.ಜಗದೀಶ್ ಶೆಟ್ಟಿ ಹೇಳಿಕೆ
ವಿಜಯವಾಣಿ ಸುದ್ದಿಜಾಲ ಕೋಟ ವಿದ್ಯಾರ್ಥಿಗಳು ಜೀವನದಲ್ಲಿ ವಿವೇಕಾನಂದರ ಆದರ್ಶ, ತತ್ವ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಂಡು ಪ್ರಾಮಾಣಿಕರಾಗಿ ದೇಶದ ಸತ್ಪ್ರಜೆಯಾಗಬೇಕು ಎಂದು ಉಡುಪಿ ಪೂರ್ಣಪ್ರಜ್ಞ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ ಹೇಳಿದರು. ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೆಬಲ್ ಟ್ರಸ್ಟ್ ಆಡಳಿತಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಹಾಗೂ ಬಿ.ಡಿ.ಶೆಟ್ಟಿ ಕಾಲೇಜು ಮಾಬುಕಳ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಬ್ರಹ್ಮಾವರ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಅಧ್ಯಕ್ಷ ಡಾ.ದೈವಿಕ್ ಟಿ.ಶೆಟ್ಟಿ ಅಧ್ಯಕ್ಷತೆ ವಹಿದ್ದರು. ಚೇರ್ಮನ್ ತಾರಾನಾಥ್ ಶೆಟ್ಟಿ ವಿವಿಧ … Continue reading ವಿವೇಕಾನಂದರ ಆದರ್ಶ ಅಳವಡಿಕೆ : ವಾರ್ಷಿಕೋತ್ಸವ ಸಮಾರಂಭದಲ್ಲಿ ಡಾ.ಬಿ.ಜಗದೀಶ್ ಶೆಟ್ಟಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed