ಸ್ಮಾರ್ಟ್‌ಕ್ಲಾಸ್‌ನಿಂದ ಗುಣಮಟ್ಟದ ಶಿಕ್ಷಣ : ಡಾ.ಗೋವಿಂದ ಬಾಬು ಪೂಜಾರಿ

ವಿಜಯವಾಣಿ ಸುದ್ದಿಜಾಲ ಬೈಂದೂರು ಸರ್ಕಾರಿ ಶಾಲೆ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸಾಕಷ್ಟು ಸರ್ಕಾರಿ ಶಾಲೆಗಳಿಗೆ ಟ್ರಸ್ಟ್ ಮೂಲಕ ಸ್ಮಾರ್ಟ್‌ಕ್ಲಾಸ್ ಮತ್ತು ಇತರ ಕೊಡುಗೆ ನೀಡುತ್ತಾ ಬರುತ್ತಿದ್ದೇವೆ. ವಿದ್ಯಾರ್ಥಿಗಳು ಸ್ಮಾರ್ಟ್‌ಕ್ಲಾಸ್ ಮೂಲಕ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು. ಟ್ರಸ್ಟ್‌ನ ಶೈಕ್ಷಣಿಕ, ಸಾಮಾಜಿಕ, ಸೇವಾ ಸಂಸ್ಥೆ ವತಿಯಿಂದ ಸ್ಮಾರ್ಟ್‌ಕ್ಲಾಸ್ ಅನ್ನು ವಂಡ್ಸೆ-ನೆಂಪುವಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಮಂಗಳವಾರ ಹಸ್ತಾಂತರಿಸಿ ಮಾತನಾಡಿದರು. ವಿದ್ಯಾರ್ಥಿಗಳು … Continue reading ಸ್ಮಾರ್ಟ್‌ಕ್ಲಾಸ್‌ನಿಂದ ಗುಣಮಟ್ಟದ ಶಿಕ್ಷಣ : ಡಾ.ಗೋವಿಂದ ಬಾಬು ಪೂಜಾರಿ