ಬ್ರೇಕಿಂಗ್ ನ್ಯೂಸ್​: ಒಂದು ವಾರ ಕರ್ನಾಟಕ ಬಂದ್​- ಆರೋಗ್ಯ ತುರ್ತುಪರಿಸ್ಥಿತಿ: ಸಿಎಂ ಯಡಿಯೂರಪ್ಪ ಅವರ ಪತ್ರಿಕಾಗೋಷ್ಠಿ ವಿಡಿಯೋ ಇಲ್ಲಿದೆ..

ಬೆಂಗಳೂರು: ಕರೋನಾ ವೈರಸ್ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಒಂದು ವಾರ ಕಾಲ ಯಾವುದೇ ಸಭೆ, ಸಮಾರಂಭ ಇನ್ಯಾವುದೇ ಚಟುವಟಿಕೆಗಳು ನಡೆಯಲ್ಲ. ಶಾಲೆ, ಕಾಲೇಜು ಸೇರಿ ಯಾವುದೇ ಕಚೇರಿ ಕೆಲಸಗಳು ಕೂಡ ಇರದು. ಮದುವೆ ಮತ್ತು ಇತರೆ ಸಮಾರಂಭಗಳನ್ನೂ ಮುಂದೂಡಬೇಕು. ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸಂಪೂರ್ಣವಾಗಿ ಬಂದ್ ಆಚರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಅಪರಾಹ್ನ ತುರ್ತು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ರದ್ದುಗೊಳಿಸಲಾಗಿದ್ದು, ವಾರದ ರಜೆಯೂ ಇಲ್ಲದಂತೆ ಕೆಲಸಕ್ಕೆ … Continue reading ಬ್ರೇಕಿಂಗ್ ನ್ಯೂಸ್​: ಒಂದು ವಾರ ಕರ್ನಾಟಕ ಬಂದ್​- ಆರೋಗ್ಯ ತುರ್ತುಪರಿಸ್ಥಿತಿ: ಸಿಎಂ ಯಡಿಯೂರಪ್ಪ ಅವರ ಪತ್ರಿಕಾಗೋಷ್ಠಿ ವಿಡಿಯೋ ಇಲ್ಲಿದೆ..