ನಿರ್ಭಯಾ ಕೇಸ್​ನ ಅಪರಾಧಿಗಳನ್ನು ನೇಣಿಗೇರಿಸಲು ಕೈದಿಗಳೇ ತಯಾರಿಸಿದ್ರಾ ಹಗ್ಗ?, ಪೂರ್ವಸಿದ್ಧತೆ ಹೇಗಿತ್ತು- ಇಲ್ಲಿದೆ ಮಾಹಿತಿ..

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ 2012ರ ಡಿಸೆಂಬರ್​ನಲ್ಲಿ ನಡೆದ ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಅಪರಾಧಿಗಳಿಗೆ ಮರಣದಂಡನೆ ಜಾರಿಯಾಗಿದ್ದು, ತಡವಾಗಿಯಾದರೂ ಆಕೆಗೆ ನ್ಯಾಯ ಸಿಕ್ಕಿತು ಎಂಬ ಮಾತು ವ್ಯಾಪಕವಾಗಿ ಕೇಳುತ್ತಿದೆ. ಈ ಪೈಶಾಚಿಕ ಕೃತ್ಯವೆಸಗಿದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಜಾರಿಗೊಳಿಸುವುದಕ್ಕೆ ತಿಹಾರ್ ಜೈಲು ಹೇಗೆ ಸಿದ್ಧವಾಗಿತ್ತು, ಏನೆಲ್ಲ ತಯಾರಿ ಮಾಡಿಕೊಂಡಿತ್ತು ಎಂಬ ಸಹಜ ಕುತೂಹಲ ಎಲ್ಲರಿಗೂ ಇರುತ್ತದೆ. ತಿಹಾರ್ ಜೈಲಿನ ಅಧಿಕಾರಿಗಳು ಬಹಿರಂಗಪಡಿಸಿದ ಮಾಹಿತಿಯ ವಿವರ ಇಲ್ಲಿದೆ. ನಿರ್ಭಯಾ ಕೇಸ್​ನ ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ತಡೆ ನೀಡಲು ದೆಹಲಿಯ … Continue reading ನಿರ್ಭಯಾ ಕೇಸ್​ನ ಅಪರಾಧಿಗಳನ್ನು ನೇಣಿಗೇರಿಸಲು ಕೈದಿಗಳೇ ತಯಾರಿಸಿದ್ರಾ ಹಗ್ಗ?, ಪೂರ್ವಸಿದ್ಧತೆ ಹೇಗಿತ್ತು- ಇಲ್ಲಿದೆ ಮಾಹಿತಿ..