ಅಭಿವೃದ್ದಿಯ ಹಾದಿಯತ್ತ ಸರ್ಕಾರಿ ಶಾಲೆ : ಶಾಸಕ ಕಿರಣ್ ಕುಮಾರ್ ಕೊಡ್ಗಿ

ಕೋಟ: ಇಂದು ಸರ್ಕಾರಿ ಶಾಲೆಗಳು ಅಭಿವೃದ್ದಿಯ ಹಾದಿಯತ್ತ ಸಾಗುತ್ತಿದೆ. ಇದು ಆಶಾದಾಯಕ ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ನುಡಿದರು.ಚಿತ್ರಪಾಡಿ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಪಿಎಂಶ್ರೀ ಯೋಜನೆಯಡಿ ಮಂಜೂರಾದ ಎಲ್‌ಕೆಜಿ ತರಗತಿ ಉದ್ಘಾಟನೆ ಹಾಗೂ ಗೀತಾನಂದ ಫೌಂಡೇಶನ್ ಕೊಡಮಾಡಿದ ನೋಟ್‌ಬುಕ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಉದ್ಯಮಿ ಕಿಶನ್ ಹೆಗ್ಡೆ ಕೊಳ್ಳೆಬೈಲು, ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್. ಕಾರಂತ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ, ವಕೀಲ … Continue reading ಅಭಿವೃದ್ದಿಯ ಹಾದಿಯತ್ತ ಸರ್ಕಾರಿ ಶಾಲೆ : ಶಾಸಕ ಕಿರಣ್ ಕುಮಾರ್ ಕೊಡ್ಗಿ