ವಿದ್ಯಾರ್ಥಿಗಳು ದೇಶದ ಸತ್ಪ್ರಜೆಗಳಾಗಿ : ಸಂಚಾಲಕ ಸೀತಾರಾಮ ರೈ ಕಿವಿಮಾತು

ವಿಜಯವಾಣಿ ಸುದ್ದಿಜಾಲ ಕಡಬ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಾಥಮಿಕ ಅರಿವು ವಿದ್ಯಾರ್ಥಿ ಸರ್ಕಾರದ ರಚನೆ ಪ್ರಕ್ರಿಯೆ ಮೂಲಕ ಸಿಗುತ್ತದೆ. ಈ ಮಾದರಿಯನ್ನು ಬಳಸಿಕೊಂಡು ವಿದ್ಯಾರ್ಥಿಗಳು ದೇಶಕ್ಕೆ ಸತ್ಪ್ರಜೆಗಳಾಗಿ ಬಾಳಬೇಕು ಎಂದು ಸವಣೂರು ವಿದ್ಯಾರಶ್ಮಿ ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಹೇಳಿದರು. ಸಂಸ್ಥೆಯಲ್ಲಿ ನಡೆದ 2024-25ನೇ ಸಾಲಿನ ವಿದ್ಯಾರ್ಥಿ ಸರ್ಕಾರವನ್ನು ಉದ್ಘಾಟಿಸಿ ಮಾತನಾಡಿದರು. ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪ್ರಸನ್ನ ಮಾತನಾಡಿ, ವಿದ್ಯಾರ್ಥಿ ಸರ್ಕಾರದ ಪದಾಧಿಕಾರಿಗಳು ಎಲ್ಲ ವಿದ್ಯಾರ್ಥಿಗಳಿಗೆ ಮಾದರಿಯಾಗಿರಿ. ಹೆಚ್ಚು ಓದುವ … Continue reading ವಿದ್ಯಾರ್ಥಿಗಳು ದೇಶದ ಸತ್ಪ್ರಜೆಗಳಾಗಿ : ಸಂಚಾಲಕ ಸೀತಾರಾಮ ರೈ ಕಿವಿಮಾತು