ಜಡ್ಕಲ್ ಸಹಕಾರಿ ಸಂಘದ ಕೊಠಡಿ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಬೈಂದೂರು ಜಡ್ಕಲ್ ವಿವಿಧೋದ್ದೇಶ ಸಹಕಾರಿ ಸಂಘದ ಬ್ಯಾಂಕಿಂಗ್ ವಿಭಾಗದ ನೂತನ ಭದ್ರತಾ ಕೊಠಡಿಯನ್ನು ಶುಕ್ರವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ರಾಜು ಪೂಜಾರಿ ಉದ್ಘಾಟಿಸಿದರು. ಸಹಕಾರಿ ಸಂಘದ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಅವರು ಸೇಫ್ ಲಾಕರ್, ಜಡ್ಕಲ್ ಚರ್ಚ್ ಧರ್ಮಗುರು ಮಾಣಿ ವಿ.ಎಂ. ಅವರು ಚಿನ್ನ ತೂಕದ ಯಂತ್ರ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಸೈಮನ್ ಜೋಸೆಫ್ ಅಧ್ಯಕ್ಷತೆ ವಹಿಸಿದ್ದರು. ಸಹಕಾರಿ ಸಂಘದ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. … Continue reading ಜಡ್ಕಲ್ ಸಹಕಾರಿ ಸಂಘದ ಕೊಠಡಿ ಉದ್ಘಾಟನೆ