ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ಸಿಂಗ್ ನಿಜ್ಜರ್ಗೆ ಕೆನಡಾ ಸಂಸತ್ತಿನಲ್ಲಿ ಶ್ರದ್ಧಾಂಜಲಿ; ಭಾರತದ ಕೌಂಟರ್ ಹೀಗಿದೆ
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿಕೆ ನೀಡಿರುವುದು ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಹದಗೆಡಿಸಿದೆ. ಈ ನಡುವೆ ಕೆನಡಾ ಸಂಸತ್ತು ನಡೆದುಕೊಂಡಿರುವ ರೀತಿ ವಿವಾದಾಸ್ಪದವಾಗಿದೆ. ಇದನ್ನು ಓದಿ: ನನಗೆ ಜೀವನ ಕೊಟ್ಟಿದ್ದೆ ಅವರು ಎಂದು ದೇವ್ ಗಿಲ್ ಹೇಳಿದ್ದು ಯಾರಿಗೆ? ನಿಜ್ಜರ್ ಹತ್ಯೆಯಾಗಿ ಒಂದು ವರ್ಷವಾದ ಕಾರಣ ಕೆನಡಾ ಸಂಸತ್ತಿನಲ್ಲಿ ಸಂತಾಪ ಸೂಚಕ ಕಾರ್ಯಕ್ರಮ ನಡೆಸಿದ್ದಾರೆ. ಆ ದೇಶದ … Continue reading ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ಸಿಂಗ್ ನಿಜ್ಜರ್ಗೆ ಕೆನಡಾ ಸಂಸತ್ತಿನಲ್ಲಿ ಶ್ರದ್ಧಾಂಜಲಿ; ಭಾರತದ ಕೌಂಟರ್ ಹೀಗಿದೆ
Copy and paste this URL into your WordPress site to embed
Copy and paste this code into your site to embed