ಪ್ರತಿ ಗ್ರಾಪಂನಲ್ಲಿ ತಿಂಗಳೊಳಗೆ ಸಭೆ : ಶಾಸಕಿ ಭಾಗೀರಥಿ ಮುರುಳ್ಯ ಸೂಚನೆ

ಸುಳ್ಯ: ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಗುಣಮಟ್ಟದ ಬಗ್ಗೆ ಅಪಸ್ವರ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ಗ್ರಾಪಂಗಳಿಗೆ ತೆರಳಿ ಸಭೆ ನಡೆಸಿ ತಿಂಗಳೊಳಗೆ ವರದಿ ನೀಡಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದರು. ಸುಳ್ಯ ತಾಲೂಕಿನಲ್ಲಿ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್ ಭಟ್ ಕರಿಕ್ಕಳ ಮತನಾಡಿ, ನಮ್ಮಲ್ಲಿ ಎರಡು ಕಾಮಗಾರಿ ಮಾತ್ರ ಹಸ್ತಾಂತರ ಆಗಿದೆ. ಈ ಕಾಮಗಾರಿಗಳು … Continue reading ಪ್ರತಿ ಗ್ರಾಪಂನಲ್ಲಿ ತಿಂಗಳೊಳಗೆ ಸಭೆ : ಶಾಸಕಿ ಭಾಗೀರಥಿ ಮುರುಳ್ಯ ಸೂಚನೆ