ಸಂಸ್ಕಾರಯುತ ಬದುಕಿಗೆ ಧಾರ್ಮಿಕ ಶಿಕ್ಷಣ : ಜ್ಞಾನ ಭಾರತ್ ಅಧ್ಯಕ್ಷ ದಿನೇಶ್ ಎಂ.ಕೊಡವೂರ್

ವಿಜಯವಾಣಿ ಸುದ್ದಿಜಾಲ ಕಾರ್ಕಳ ಸಣ್ಣ ವಯಸ್ಸಿನಲ್ಲಿಯೇ ಮಕ್ಕಳಿಗೆ ಪಠ್ಯದ ಜತೆಗೆ ಧಾರ್ಮಿಕ ಶಿಕ್ಷಣ ನೀಡುವ ಕೆಲಸದಲ್ಲಿ ನಮ್ಮ ಪಾಲಕರು ತೊಡಗಬೇಕು ಎಂದು ಜ್ಞಾನ ಭಾರತ್ ಅಧ್ಯಕ್ಷ ದಿನೇಶ್ ಎಂ.ಕೊಡವೂರ್ ಹೇಳಿದರು. ಗಣಿತ ನಗರದ ಜ್ಞಾನಸುಧಾ ಆವರಣದಲ್ಲಿ ಜ್ಞಾನ ಭಾರತ್ ಬಾಲ ಸಂಸ್ಕಾರ ಪಾಲಕರ ಸಭೆ ಹಾಗೂ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದರು. ಪಠ್ಯ ಶಿಕ್ಷಣ ಮಕ್ಕಳ ಮುಂದಿನ ಜೀವನದಲ್ಲಿ ಉದ್ಯೋಗಕಷ್ಟೇ ಸೀಮಿತವಾದರೆ, ಧಾರ್ಮಿಕ ಶಿಕ್ಷಣ ಅವರ ಸಂಸ್ಕಾರಯುತ ಬದುಕಿಗೆ ಪೂರಕವಾಗಿ ಜೀವನದ ಕಷ್ಟನಷ್ಟಗಳನ್ನು ಎದುರಿಸುವ … Continue reading ಸಂಸ್ಕಾರಯುತ ಬದುಕಿಗೆ ಧಾರ್ಮಿಕ ಶಿಕ್ಷಣ : ಜ್ಞಾನ ಭಾರತ್ ಅಧ್ಯಕ್ಷ ದಿನೇಶ್ ಎಂ.ಕೊಡವೂರ್