ನಿರ್ಭಯಾ ಕೇಸ್ ಅಪರಾಧಿಗಳಿಗೆ ಶಿಕ್ಷೆ ಜಾರಿ- ಗಮನಸೆಳೆಯಿತು ಪ್ರಧಾನಿ ಟ್ವೀಟ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ 2012ರ ಡಿಸೆಂಬರ್​ನಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳನ್ನು ಶುಕ್ರವಾರ ಮುಂಜಾನೆ 5.30ಕ್ಕೆ ಕೊನೆಗೂ ಗಲ್ಲಿಗೇರಿಸಲಾಗಿದೆ. ಕೊನೇಹಂತದ ತನಕವೂ ನ್ಯಾಯಾಂಗ ಹೋರಾಟ ನಡೆದಿದ್ದು, ಗಲ್ಲಿನ ಕುಣಿಕೆಯಿಂದ ತಪ್ಪಿಸಿಕೊಳ್ಳುವಲ್ಲಿ ಅಪರಾಧಿಗಳು ವಿಫಲರಾದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರೂ ಶುಕ್ರವಾರ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಟ್ವೀಟ್ ಸಂದೇಶದ ಸಾರ ಇಲ್ಲಿದೆ – ಈ ಪ್ರಕರಣದಲ್ಲಿ ನ್ಯಾಯ ಮೇಲುಗೈ ಸಾಧಿಸಿದೆ. ಮಹಿಳೆಯರ ಘನತೆ ಮತ್ತು ಸುರಕ್ಷತೆಯನ್ನು ಖಾತರಿ … Continue reading ನಿರ್ಭಯಾ ಕೇಸ್ ಅಪರಾಧಿಗಳಿಗೆ ಶಿಕ್ಷೆ ಜಾರಿ- ಗಮನಸೆಳೆಯಿತು ಪ್ರಧಾನಿ ಟ್ವೀಟ್