ಹಿರಿಯ ನಾಗರಿಕರಿಗೆ ತೀರ್ಥಯಾತ್ರೆ ಯೋಜನೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಜೂನ್​ 29 ಶನಿವಾರ ‘ಮುಖ್ಯಮಂತ್ರಿ ತೀರ್ಥ ದರ್ಶನ’ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ತೀರ್ಥಯಾತ್ರೆ ಕೈಗೊಳ್ಳಲು ಎಲ್ಲ ಧರ್ಮಗಳ ಹಿರಿಯ ನಾಗರಿಕರಿಗೆ ಈ ಯೋಜನೆಯಡಿ ಸರ್ಕಾರ ನೆರವು ಒದಗಿಸಲಿದೆ. ಇದನ್ನೂ ಓದಿ: ದಿಲ್ಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್​ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಾನಸಭೆಯಲ್ಲಿ ಯೋಜನೆ ಕುರಿತು ಮಾತನಾಡಿದ ಅವರು, ಈ ಯೋಜನೆ ನಿಯಮಗಳನ್ನು ರೂಪಿಸಲಾಗುವುದು. ಯಾತ್ರ ಸ್ಥಳಗಳಿಗೆ ಭೇಟಿ ನೀಡಿ ನೀಡಲು ಸಾಧ್ಯವಾಗದ ವೃದ್ಧರಿಗೆ ಈ … Continue reading ಹಿರಿಯ ನಾಗರಿಕರಿಗೆ ತೀರ್ಥಯಾತ್ರೆ ಯೋಜನೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ